This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಚಿನ್ನದ ಮೊಟ್ಟೆ ಇಡುತ್ತಿದೆ ಎಂದು ಕೋಳಿಯನ್ನೇ ಕೊಯ್ದಂತಾಗಿದೆ ರಾಜ್ಯದ ಸ್ಥಿತಿ: ಸಿಎಂ ಸಿದ್ದರಾಮಯ್ಯ

ಚಿನ್ನದ ಮೊಟ್ಟೆ ಇಡುತ್ತಿದೆ ಎಂದು ಕೋಳಿಯನ್ನೇ ಕೊಯ್ದಂತಾಗಿದೆ ರಾಜ್ಯದ ಸ್ಥಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿನ್ನದ ಮೊಟ್ಟೆ ಇಡುತ್ತಿದೆ ಎಂದು ಕೋಳಿಯನ್ನೇ ಕೊಯ್ದಂತಾಗಿದೆ ಕರ್ನಾಟಕದ ಸ್ಥಿತಿ.ಒಕ್ಕೂಟ ವ್ಯವಸ್ಥೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸರ್ಕಾರದ ನಡೆಯಿಂದ ರಾಜ್ಯಕ್ಕೆ 1,87,867 ಕೋಟಿ ನಷ್ಟವಾಗಿದ್ದು, ಅನುದಾನ ವಿಚಾರವಾಗಿ ಬಡ ರಾಜ್ಯಗಳಿಗೆ ಹೆಚ್ಚು ಕೊಡಿ, ಆದರೆ ನಮ್ಮ ರಾಜ್ಯಗಳಿಗೆ ದೊಡ್ಡ ಅನ್ಯಾಯ ಮಾಡಿ ಅವರಿಗೆ ಕೊಡುವುದು ಸರಿಯಲ್ಲ ಎಂದರು.

. ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಸ್ಫೋಟ ಆಗದ ರೀತಿಯಲ್ಲಿ ನೋಡಿಕೊಂಡಿದ್ದು, ಚಿನ್ನದ ಮೊಟ್ಟೆ ಇಡುತ್ತಿದೆ ಎಂದು ಕೋಳಿಯನ್ನೇ ಕೊಯ್ದಂತೆ ಕರ್ನಾಟಕದ ಪರಿಸ್ಥಿತಿ ಆಗಿದೆ, ಇದು ಆಗಬಾರದು ಎಂದು ಹೇಳಿದರು.

ಅಭಿವೃದ್ಧಿಯೇತರ ರಾಜ್ಯಗಳಿಗೆ ಅನ್ಯಾಯ ಆಗಬಾರದಿದ್ದು, ಪತ್ರ ಬರೆದರೂ ಕೇಂದ್ರ ಸರ್ಕಾರ ಉತ್ತರ ಕೊಡಲ್ಲ ಎಂದರೆ ಒಕ್ಕೂಟ ವ್ಯವಸ್ಥೆಯ ಲಕ್ಷಣವೇ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

";