This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ರಾಜ್ಯ, ರಾಷ್ಟ್ರ ದ್ರೋಹಿಗಳ ತಾಣ ಆಗುತ್ತಿದೆ: ಈಶ್ವರಪ್ಪ ಕಿಡಿ

ರಾಜ್ಯ, ರಾಷ್ಟ್ರ ದ್ರೋಹಿಗಳ ತಾಣ ಆಗುತ್ತಿದೆ: ಈಶ್ವರಪ್ಪ ಕಿಡಿ

ಶಿವಮೊಗ್ಗ: ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ್​ ‌ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಪ್ರಿಯಾಂಕ್​ ಖರ್ಗೆ ಅವರು ಯಾವುದೇ ಕಾರಣಕ್ಕೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ ಎಂದಿದ್ದು, ಎ2 ಆರೋಪಿ ಕುಟುಂಬ ಸಮೇತ ಓಡಿ ಹೋಗಿದ್ದಾನೆ. ಅವನು‌ ಓಡಿ ಹೋಗಲು ಯಾರು ಕಾರಣ?, ಪೊಲೀಸರ ವೈಪಲ್ಯವಾ, ರಾಜ್ಯ ಸರಕಾರ ಸಹಕಾರ ಕೊಟ್ಟಿದೆಯಾ ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದರು.

ರಾಜ್ಯ, ರಾಷ್ಟ್ರ ದ್ರೋಹಿಗಳ ತಾಣ ಆಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನವಾಗಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದವರು, ಬ್ಲಾಸ್ಟ್ ಮಾಡಿದವರ ಪರ ಬೆಂಬಲ ನೀಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕಿದ್ದು, ಇದೇ ವೇಳೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರ, ‘ ಅವನು ಮಂಡ್ಯದಲ್ಲಿ ಬಾಯ್ತಪ್ಪಿ ಹೇಳಿದ್ದಾನೆ ಎಂದರು.

ಆತನ ವಿರುದ್ದ ಇಲ್ಲಿಯವರೆಗೆ ಯಾವುದೇ ಕ್ರಮ ಇರಲಿಲ್ಲ. ಕಾಂಗ್ರೆಸ್ ಸರಕಾರಕ್ಕೆ ಅಪಮಾನ ಆಯ್ತು ಎನ್ನುವ ‌ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರ ದ್ರೋಹಿ ಹೇಳಿಕೆ ಕೊಡಲು ಸಾಧ್ಯವಿಲ್ಲ. ಹೆಬ್ಬಾರ್, ಎಸ್.ಟಿ.ಸೋಮಶೇಖರ್ ನಂತರ ಸಾಕಷ್ಟು ಜನ ಬಿಜೆಪಿಗೆ ಬರುತ್ತಾರೆ ಡಿಕೆಶಿ ಹೇಳಿಕೆ, ‘ಉಪ ಮುಖ್ಯಮಂತ್ರಿ ಆದಾಗ ಬಿಜೆಪಿಯ ಅರ್ಧಕ್ಕಿಂತ ಹೆಚ್ಚು‌ ಜನ ಕಾಂಗ್ರೆಸ್​ಗೆ ಬರುತ್ತಾರೆ ಎಂದು ವಿವರಿಸಿದರು.

Nimma Suddi
";