This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Education NewsLocal NewsNational NewsPolitics NewsState News

ಕರ್ನಾಟಕ ರಾಜ್ಯ ದೇವಾಂಗ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇಂದು ಬೆಳಗ್ಗೆ ಬೆಂಗಳೂರಿನ ಕೆಂಪಲಿಂಗನಹಳ್ಳಿಯಲ್ಲಿರುವ ದೇವಾಂಗ ಮಠದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ದಯಾನಂದ ಪುರಿ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದೇವಾಂಗ ಸಂಘದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಹಾಗೂ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ದೇವಾಂಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸುವ ದಿನಾಂಕದ ಕುರಿತು ಪರಮಪೂಜ್ಯ ಸ್ವಾಮೀಜಿಯವರ ಜೊತೆ ದೀರ್ಘಕಾಲ ಸಮಾಲೋಚನೆ ನಡೆಸಿದರು.

ಅಧ್ಯಕ್ಷರಾದ ಶ್ರೀ ರವೀಂದ್ರ ಪಿ. ಕಲಬುರ್ಗಿ ಯವರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಟಿ. ರಾಜೇಶ್ ರವರು, ಉಪಾಧ್ಯಕ್ಷರುಗಳಾದ ಶ್ರೀ ಜೆ. ಕಾಂತರಾಜ್ ರವರು ಹಾಗೂ ಶ್ರೀ ವಿರೂಪಾಕ್ಷಪ್ಪ ಗೋಳಿಯವರು ಉಪಸ್ಥಿತರಿದ್ದರು.

Nimma Suddi
";