This is the title of the web page
This is the title of the web page

Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ರಾಜ್ಯ ಸರ್ಕಾರದ ಅಧಿಸೂಚನೆ: ಗಣರಾಜ್ಯೋತ್ಸಭದಲ್ಲಿ ಅಂಬೇಡ್ಕರ್ ​​ಭಾವಚಿತ್ರ ಕಡ್ಡಾಯ

ರಾಜ್ಯ ಸರ್ಕಾರದ ಅಧಿಸೂಚನೆ: ಗಣರಾಜ್ಯೋತ್ಸಭದಲ್ಲಿ ಅಂಬೇಡ್ಕರ್ ​​ಭಾವಚಿತ್ರ ಕಡ್ಡಾಯ

ಬೆಂಗಳೂರು: ದೇಶಾದ್ಯಂತ ನಾಳೆ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಲಿದೆ. ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ. ಬಿ.ಆರ್​ ಅಂಬೇಡ್ಕರ್​ ಅವರು ಭಾವಚಿತ್ರವನ್ನು ಇಡುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವ ಮಾಹಿತಿ ಬೆಳಕಿಗೆ ಬಂದಿದೆ.

ಜನವರಿ 26ರಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿಆರ್​ ಅಂಬೇಡ್ಕರ್​ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿನೆ ಹೊರಡಿಸಿದೆ.

Nimma Suddi
";