This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಬಿಜೆಪಿ ಪ್ರಬಲ ಸಚಿವರ ನಾಮ ಪತ್ರ ಸಲ್ಲಿಕೆ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಆಗಮನ.

ಬಿಜೆಪಿ ಪ್ರಬಲ ಸಚಿವರ ನಾಮ ಪತ್ರ ಸಲ್ಲಿಕೆ ಹಿನ್ನೆಲೆ
ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಆಗಮನ.

ನಿಮ್ಮ ಸುದ್ದಿ ಬಾಗಲಕೋಟೆ

ಇಂದು ಜಿಲ್ಲೆಯಲ್ಲಿ ಬಿಜೆಪಿಯ ಭರ್ಜರಿ ಶಕ್ತಿ ಪ್ರದರ್ಶನ ನೆರವೇರಿದೆ . ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರು, ಬೀಳಗಿ ಮತ ಕ್ಷೇತ್ರದ ಹಾಲಿ ಹಾಗೂ ಜನಪ್ರಿಯ ಶಾಸಕರು, ಅಭಿವೃದ್ಧಿಯ ಹರಿಕಾರರಾಗಿರುವ ಮಾನ್ಯ ಶ್ರೀ ಡಾ : ಮುರುಗೇಶ್ ನಿರಾಣಿ ಅವರು ಇಂದು ಮಂಗಳವಾರ 18 ರಂದು ಮಧ್ಯಾಹ್ನ 2.30 ಗಂಟೆಗೆ ಮಾನ್ಯ ಮುಖ್ಯಮಂತ್ರಿಗಳಾದ
ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಾಮ ಪತ್ರ ಸಲ್ಲಿಸಲಿದರು .

ಈಗಾಗಲೇ ಸಾಂಕೇತಿಕವಾಗಿ ನಾಮ ಪತ್ರ ಸಲ್ಲಿಸಿರುವ ಸಚಿವರು, ಇಂದು ಮಂಗಳವಾರ 18-04-2023 ರಂದು ಬೀಳಗಿ ಪಟ್ಟಣದ ಶಿವಾಜಿ ಸರ್ಕಲ್ ಇಂದ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ತಾಲ್ಲೂಕು ಆಡಳಿತ ಸೌಧದವರೆಗೆ ಬೃಹತ್ ರ್ಯಾಲಿ ಮೂಲಕ ನಾಮ ಪತ್ರ ಸಲ್ಲಿಸಲಿದರು .

ನಾಡಿನ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೃಹತ್ ರ್ಯಾಲಿ ಮೂಲಕ ಸಚಿವರು ನಾಮ ಪತ್ರ ಸಲ್ಲಿಸಲಿದರು .

ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಗೋವಿಂದ ಕಾರಜೋಳ,ಡಾ. ಮುರಗೇಶ ಆರ್. ನಿರಾಣಿ, ಈರಣ್ಣ ಗಿಡ್ಡಪ್ಪಗೋಳ ನಾಮಪತ್ರಿಕೆ ಸಲ್ಲಿಸುವಾಗ ಉಪಸ್ಥಿತರಿದ್ದರು.

";