This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಬನಶಂಕರಿ ಜಾತ್ರೆ ನಿಷೇಧ

ಕೋವಿಡ್ ಮೂರನೇ ಅಲೆ

ನಿಮ್ಮ ಸುದ್ದಿ ಬಾದಾಮಿ

ಕೋವಿಡ್ ೩ನೇ ಅಲೆ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಜ.೧೭ರಂದು ಜರುಗಬೇಕಿದ್ದ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ಜಾತ್ರೆ, ರಥೋತ್ಸವ ನಿರ್ಬಂಧಿಸಿ ತಹಸೀಲ್ದಾರ್ ಸುಹಾಸ್ ಇಂಗಳೆ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ಆದೇಶದಂತೆ ಜ.೧೦ರಿಂದ ಜ.೨೧ರ ವರೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮ, ಘಟಸ್ಥಾಪನೆ, ಮಕರ ಸಂಕ್ರಮಣ ಹಾಗೂ ಜ.೧೭ರಂದು ದೇವಿ ಜಾತ್ರೆ ನಿಮಿತ್ತ ನಡೆಯುವ ರಥೋತ್ಸವ ಸೇರಿದಂತೆ ಎಲ್ಲ ಧಾರ್ಮಿಕ ಸೇವೆಗಳನ್ನು ಸರಕಾರದ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.

ದೇವಸ್ಥಾನದಲ್ಲಿ ಅರ್ಚಕರಿಗೆ ಹಾಗೂ ಸಿಬ್ಬಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.