ಬರ ತಾಲೂಕು ಘೋಷಣೆ 1 ವಾರ ಮುಂದಕ್ಕೆ; 134 ತಾಲೂಕಲ್ಲಿ ಮತ್ತೆ ಜಂಟಿ ಸಮೀಕ್ಷೆ!

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳ ಜನ ಮಳೆ (Rain News) ಇಲ್ಲದೆ ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಬರ ತಾಲೂಕುಗಳ ಘೋಷಣೆಗೆ ರಾಜ್ಯ ಸರ್ಕಾರದಿಂದ ಸಿದ್ಧತೆಗಳು ನಡೆದಿವೆ. ಆದರೆ, ಈಗ ರಾಜ್ಯದಲ್ಲಿ ಬರ ತಾಲೂಕುಗಳ ಘೋಷಣೆಯು ಇನ್ನೂ ಒಂದು ವಾರ ಮುಂದಕ್ಕೆ ಹೋಗಿದೆ. ಈ ಮೊದಲು 113 ತಾಲೂಕುಗಳು “ಬರಪೀಡಿತ” (Drought hit taluka) ಎಂದು ಸಚಿವ ಸಂಪುಟದ ಸಬ್ ಕಮಿಟಿ ನಿರ್ಧಾರ ಮಾಡಿತ್ತು. ಆದರೆ, ಕೇಂದ್ರ ಸರ್ಕಾರದ (Central Government) ಮಾನದಂಡದ ಅನುಸಾರ ಕೇವಲ 62 ತಾಲೂಕುಗಳು … Continue reading ಬರ ತಾಲೂಕು ಘೋಷಣೆ 1 ವಾರ ಮುಂದಕ್ಕೆ; 134 ತಾಲೂಕಲ್ಲಿ ಮತ್ತೆ ಜಂಟಿ ಸಮೀಕ್ಷೆ!