This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsPolitics NewsState News

ಜನರಲ್ಲಿ ನರೇಂದ್ರ ಮೋದಿಯವರೆ ಮತ್ತೇ ಪ್ರಧಾನಿಯಾಗಬೇಕೆಂಬ ಮಹದಾಸೆ ಇದೆ: ಬಸನಗೌಡ ಪಾಟೀಲ್ ಯತ್ನಾಳ್

ಜನರಲ್ಲಿ ನರೇಂದ್ರ ಮೋದಿಯವರೆ ಮತ್ತೇ ಪ್ರಧಾನಿಯಾಗಬೇಕೆಂಬ ಮಹದಾಸೆ ಇದೆ: ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ನೇರನುಡಿಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕದಲ್ಲಿ ನಿಸ್ಸಂದೇಹವಾಗಿ ಬಿಜೆಪಿಗೆ ಸ್ಟಾರ್ ಪ್ರಚಾರಕ ವಾರದ ಆರಂಭದಲ್ಲಿ ಅವರು ಉಡುಪಿ ಮತ್ತು ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದನ್ನು ವರದಿ ಮಾಡಿದ್ದು ಬೆಳಕಿಗೆ ಬಂದಿದೆ.

ಇವತ್ತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕರಾವಳಿ ಭಾಗದ ಎಲ್ಲ ಮೂರು ಕ್ಷೇತ್ರಗಳಲ್ಲಿ-ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರುಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.

ಜನನಲ್ಲಿ ನರೇಂದ್ರ ಮೋದಿಯವರೆ ಮತ್ತೇ ಪ್ರಧಾನಿಯಾಗಬೇಕೆಂಬ ಮಹದಾಸೆ ಇದೆ. ಪ್ರಧಾನಿ ಮೋದಿ ಭಾರತಕ್ಕೆ ಅನಿವಾರ್ಯ ಅನ್ನೋದು ಜನಕ್ಕೆ ಖಾತ್ರಿಯಾಗಿದೆ, ಹಾಗಾಗಿ ಬಿಜೆಪಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವುದು ನಿಶ್ವಿತ ಎಂದು ಯತ್ನಾಳ್ ಹೇಳಿದರು.

ಕೆಲ ಕ್ಷೇತ್ರಗಳ ಕಾರ್ಯಕರ್ತರಲ್ಲಿ ಅಸಮಾಧಾನಗಳಿರುವುದು ನಿಜವಾದರೂ ಪ್ರಧಾನಿ ಮೋದಿ ಅವರಿಗಾಗಿ ಅದೆಲ್ಲವನ್ನು ಬದಿಗೊತ್ತಿ ಕೆಲಸ ಮಾಡಲಿದ್ದಾರೆ ಎಂದು ಯತ್ನಾಳ್ ಹೇಳಿದರು.

Nimma Suddi
";