ಬಿಜೆಪಿ ನಾಯಕರಿಗೆ ಗೊತ್ತಿಲ್ಲ. ಅವರು ತೆಗೆದುಕೊಳ್ಳುವ ತೀರ್ಮಾನ ಬಗ್ಗೆ ಯಾವುದೇ ದೂಸ್ರಾ ಮಾತು ಇರಲ್ಲ : ಆರ್ ಅಶೋಕ

ಬೆಂಗಳೂರು: ಸುಮಲತಾ ಅಂಬರೀಶ್ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಕುರಿತು ರಾಜ್ಯದ ನಾಯಕರಿಗೆ ಏನೇ ಪ್ರಶ್ನೆ ಕೇಳಿದರು ಅವರಿಂದ ಹಾರಿಕೆಯ ಉತ್ತರ ಬರುತ್ತದೆ ಇಲ್ಲವೇ ಅದನ್ನು ಮೆತ್ತಗೆ ಕೇಂದ್ರದ ವರಿಷ್ಠರ ಮೇಲೆ ಜಾರಿಸಿಬಿಡುತ್ತಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇವತ್ತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ಅರ್ ಅಶೋಕ ಹಾರಿಕೆಯ ಉತ್ತರ ನೀಡುವ ಬದಲು ಬಾಲು ಈಗ ದೆಹಲಿ ವರಿಷ್ಠರ ಕೋರ್ಟ್ ನಲ್ಲಿದೆ ಎಂದು ತಿಳಿಸಿದರು. ಕೇಂದ್ರ … Continue reading ಬಿಜೆಪಿ ನಾಯಕರಿಗೆ ಗೊತ್ತಿಲ್ಲ. ಅವರು ತೆಗೆದುಕೊಳ್ಳುವ ತೀರ್ಮಾನ ಬಗ್ಗೆ ಯಾವುದೇ ದೂಸ್ರಾ ಮಾತು ಇರಲ್ಲ : ಆರ್ ಅಶೋಕ