This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Agriculture NewsLocal NewsPolitics NewsState News

ಕೃಷ್ಣೆಗೆ ಸಿಎಂ ಬಾಗೀನ

ಕೃಷ್ಣೆಗೆ ಸಿಎಂ ಬಾಗೀನ

ನಾಳೆ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ

ಬಾಗಲಕೋಟೆ :

: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಸೆಪ್ಟೆಂಬರ 2 ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ನಂತರ ಬಾಗಿನ ಅರ್ಪಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಘನ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಹಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಎಂ.ಬಿ.ಪಾಟೀಲ, ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಗೌರವ ಉಪಸ್ಥಿತಿಯಲ್ಲಿರುವರು. ಮುಖ್ಯ ಅತಿಥಿಗಳಾಗಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ.

Nimma Suddi
";