This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಪತ್ರಕರ್ತರೊಂದಿಗೆ ಡಿಸಿ ಸಂವಾದ

ನಿಮ್ಮ ಸುದ್ದಿ ಬಾಗಲಕೋಟೆ

ಪತ್ರಿಕೋದ್ಯಮ ಸೇರಿದಂತೆ ಪತ್ರಕರ್ತರ ಕರ್ತವ್ಯದ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಂವಾದ ನಡೆಸಿದರು.

ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನವಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುನೀಲಕುಮಾರ, ಜಿಲ್ಲಾ ಪೋಲೀಸ ವರಿಷ್ಠಾಧಿಕಾರಿ ಜಯಪ್ರಕಾಶ ಭಾಗವಹಿಸಿದ್ದರು.

ಪೀತ ಪತ್ರಿಕೋದ್ಯಮ, ಪ್ರೆಸ್ ಪದ ದುರ್ಬಳಕೆ, ಪತ್ರಕರ್ತರಿಗೆ ಗುರುತಿನ ಕಾರ್ಡ್  ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕ ಮಂಜುನಾಥ ಸುಳ್ಳೋಳಿ, ರಾಜ್ಯ ಕಾನಿಪ ಕಾರ್ಯಕಾರಿಣಿ ಸದಸ್ಯ ಮಹೇಶ ಅಂಗಡಿ, ಬಾಗಲಕೋಟೆ ಜಿಲ್ಲಾಧ್ಯಕ್ಷ ಆನಂದ ಧಲಬಂಜನ ಪಾಲ್ಗೊಂಡಿದ್ದರು.