This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ದೌರ್ಜನ್ಯ ಪ್ರಕರಣ:ಪರಿಹಾರಧನ ವಿತರಣೆ

ನಿಮ್ಮ ಸುದ್ದಿ ಬಾಗಲಕೋಟೆ

ಬಾದಾಮಿ ತಾಲೂಕಿನ ನರೇನೂರ ಗ್ರಾಮದಲ್ಲಿ ಇತ್ತೀಚಿಗೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಮೃತಪಟ್ಟ ಲಕ್ಷ್ಮಣ್ ವಡ್ಡರ್ ಇವರ ನೊಂದ ಕುಟುಂಬಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ್ ಪೋತದಾರ ಗ್ರಾಮಕ್ಕೆ ಭೇಟಿ ನೀಡಿ ಮೊದಲ ಕಂತಿನ 4,12,500 ರೂ.ಗಳ ಪರಿಹಾರಧನವನ್ನು ಮೃತಪಟ್ಟ ಲಕ್ಷ್ಮಣ್ ವಡ್ಡರ್ ಅವರ ಪತ್ನಿ ರೇಣವ್ವ ಲಕ್ಷ್ಮಣ್ ವಡ್ಡರ್ ಅವರಿಗೆ ನೀಡಿ ಸಾಂತ್ವನ ಹೇಳಿದರು.

ಇನ್ನು ಮುಂದೆ ಸರ್ಕಾರದಿಂದ ಸಿಗುವ ಎಲ್ಲಾ ಸಹಾಯ ಸವಲತ್ತುಗಳನ್ನು ನಿಯಮಾನುಸಾರವಾಗಿ ನೀಡುವುದಾಗಿ ಭರವಸೆ ನೀಡಿದರು. ಗ್ರಾಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದ್ದು, ಶಾಂತಿಯುತ ವಾತಾವರಣ ಇರುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಬಾದಾಮಿ ತಾಲೂಕಿನ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ್, ಕಚೇರಿ ಸಿಬ್ಬಂದಿಯಾದ ಹಿರೇಮಠ, ಪೋಲಿಸ್ ಇಲಾಖೆಯ ಸಿಬ್ಬಂದಿಯಾದ ರಮೇಶ್ ದೊಡಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";