This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Crime NewsState News

ವಿದ್ಯುತ್ ತಂತಿ ಅವಘಡ:ಮೂವರ ಸಾವು

ವಿದ್ಯುತ್ ತಂತಿ ಅವಘಡ:ಮೂವರ ಸಾವು

ನಿಮ್ಮ ಸುದ್ದಿ ಬೆಳಗಾವಿ

ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸದಸ್ಯರು ಸಾವನಪ್ಪಿರುವ ಘಟನೆ ಬೆಳಗಾವಿಯ ಶಾಹು ನಗರದ ಮೊದಲನೇ ಕ್ರಾಸ್‌ನಲ್ಲಿ ನಡೆದಿದೆ.

ವಾಚಮನ್ ಆಗಿ ಕೆಲಸ ಮಾಡುತ್ತಿದ್ದ ಕುಟುಂಬಸ್ಥರು,‌ ನಿರ್ಮಾಣ ಹಂತದ ಕಟ್ಟದ ಬೋರವೆಲ್ ನ ಕರೆಂಟ್ ಶಾಕ್ ಹೊಡೆದು ಸಾವನಪ್ಪಿದ್ದಾರೆ. ಮೃತರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಅರಗಂಚಿ ತಾಂಡಾದ ನಿವಾಸಿಗಳು

ಈರಪ್ಪ ಗಂಗಪ್ಪ ರಾಥೋಡ (55) ಶಾಂತವ್ವ ಈರಪ್ಪ ರಾಥೋಥ 50) ಅನ್ನಪೂರ್ಣ ಹೊನ್ನಪ್ಪ ಲಮಾಣಿ (8) ನಿರ್ಮಾಣ ಹಂತದ ಮನೆಗೆ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ರಾಥೋಡ್ ದಂಪತಿ ಮೊಮ್ಮಗಳಾದ ಅನ್ನಪೂರ್ಣರನ್ನು ಶಿಕ್ಷಣಕ್ಕಾಗಿ ತಮ್ಮ ಬಳಿ ಇಟ್ಟುಕೊಂಡಿದ್ದ ದಂಪತಿ

ಶೆಡ್‌ನಲ್ಲಿರಾತ್ರಿ ಮಲಗಿದ್ದಾಗಲೇ ವಿದ್ಯುತ್‌ತಾಗಿ ಮೃತಪಟ್ಟಿರುವ ಶಂಕೆ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರು, ಸಂಬಂಧಿಗಳು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಸ್ಥಳಕ್ಕೆ ಎಪಿಎಂಸಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ. ಮಾಜಿ ಶಾಸಕ ಅನಿಲ ಬೆನಕೆ ಕೂಡ ಸ್ಥಳಕ್ಕೆ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.