ರಸ್ತೆ ತಡೆದು ರೈತರ ಪ್ರತಿಭಟನೆ

ಬಾಗಲಕೋಟೆ ನ್ಯಾಯವಾದಿ, ರೈತರ ಪರ ಹೋರಾಟಗಾರ ಯಲ್ಲಪ್ಪ ಹೆಗಡೆ ಅವರ ಮೇಲೆ ಮುಧೋಳ ನಗರದ ಹೊರವಲಯದ ಇಂಗಳಗಿ ರಸ್ತೆಯ ಬೈಪಾಸ್ ಬಳಿ ಮಾರಣಾಂತಿಕ ಹಲ್ಲೆ ಘಟನೆ ಖಂಡಿಸಿ ನಗರದಲ್ಲಿ ರೈತ ಸಂಘದ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಮಾತನಾಡಿ, ಹೆಗಡೆ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ತಪ್ಪಿಸ್ಥಿತರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೇ ಎಲ್ಲೆಡೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಈರಪ್ಪ … Continue reading ರಸ್ತೆ ತಡೆದು ರೈತರ ಪ್ರತಿಭಟನೆ