This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Crime NewsNational NewsPolitics NewsState News

ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ! ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ

<span class=ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ! ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ" title="ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ! ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ" decoding="async" srcset="https://nimmasuddi.com/whirtaxi/2023/08/20230822_110312.jpg?v=1693216520 1787w, https://nimmasuddi.com/whirtaxi/2023/08/20230822_110312-251x300.jpg?v=1693216520 251w, https://nimmasuddi.com/whirtaxi/2023/08/20230822_110312-857x1024.jpg?v=1693216520 857w, https://nimmasuddi.com/whirtaxi/2023/08/20230822_110312-768x918.jpg?v=1693216520 768w, https://nimmasuddi.com/whirtaxi/2023/08/20230822_110312-1285x1536.jpg?v=1693216520 1285w, https://nimmasuddi.com/whirtaxi/2023/08/20230822_110312-1713x2048.jpg?v=1693216520 1713w" sizes="(max-width: 1787px) 100vw, 1787px" />

ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ!

ಬಾಗಲಕೋಟೆ : ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತ ಮುಖಂಡ ಯಲ್ಲಪ್ಪ‌ ಹೆಗಡೆ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಇಂದು (ಆಗಸ್ಟ್ 28) ಬೆಳಗ್ಗೆ ಯಲ್ಲಪ್ಪ‌ ಹೆಗಡೆ ಬೀಳಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮುಧೋಳ ತಾಲೂಕಿನ ಇಂಗಳಗಿ ಕ್ರಾಸ್‌ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬಂದ ಐವರು ಅಪರಿಚಿತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಯಲ್ಲಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಮುಧೋಳದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

Kichcha Sudeep: K46 ಸಿನಿಮಾ ಕ್ಲೈಮ್ಯಾಕ್ಸ್‌ಗೆ ಜಬರ್ದಸ್ತ್ ಬಾಡಿ ಬೆಳೆಸಿದ ಸುದೀಪ್;‌ ಕಿಚ್ಚನ ಲುಕ್‌ಗೆ ಫ್ಯಾನ್ಸ್‌ ಫಿದಾ

 

ನಿರಾಣಿ-ಹೆಗಡೆ ಕಿತ್ತಾಟ : ಈ ಬಾರಿಯ ವಿಧಾನಸಭಾ ಚುನಾವಣೆಯ ವೇಳೆ ತನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಮುರುಗೇಶ್ ನಿರಾಣಿ ಯಲ್ಲಪ್ಪ ಹೆಗಡೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. 5 ಕೋಟಿ ರೂಪಾಯಿ ಪರಿಹಾರ ಕೋರಿ ಲೀಗಲ್ ನೋಟಿಸ್ ಕಳಿಸಿದ್ದರು.

ನಿರಾಣಿ ಪರಿಹಾರ ಕೇಳಿದ್ದಕ್ಕೆ ಭಿಕ್ಷಾಟಣೆ ಮೂಲಕ ಹಣ ಸಂಗ್ರಹಿಸಿ ನೀಡಲು ಯಲ್ಲಪ್ಪ ಮುಂದಾಗಿದ್ದರು. ಬೀಳಗಿ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಭಿಕ್ಷಾಟಣೆ ನಡೆಸಲು ತೀರ್ಮಾನಿಸಿದ್ದರು. ಅದಕ್ಕೂ ಮುನ್ನ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ನಡೆದಿದೆ. ಯಾರು, ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂಬುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ