ಎಂ.ಬಿ.ಪಾಟೀಲ ಹುತ್ತದಲ್ಲಿ ಸೇರಿಕೊಂಡ ಹಾವು

ಬಾಗಲಕೋಟೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಸಚಿವ ಎಂ.ಬಿ.ಪಾಟೀಲ ಅವರು ತಾವು ನಯಾಪೈಸೆ ಭ್ರಷ್ಟಾಚಾರವನ್ನೇ ಎಸೆಗಿಲ್ಲ ಎಂಬುದನ್ನು ತಮ್ಮ ತಂದೆ-ತಾಯಿ ಮೇಲೆ ಆಣೆ ಮಾಡಿ ಹೇಳಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಸವಾಲೆಸೆದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಸಚಿವ ಎಂ.ಬಿ.ಪಾಟೀಲ ವಿರುದ್ಧ ಏಕವಚನದಲ್ಲೇ ಹರಿಹಾಯ್ದರು. ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಶೆಡ್ ಗಿರಾಕಿ ಎಂದು ಕರೆಯುವುದರ ಮೂಲಕ ಸಚಿವ ಎಂ.ಬಿ.ಪಾಟೀಲ … Continue reading ಎಂ.ಬಿ.ಪಾಟೀಲ ಹುತ್ತದಲ್ಲಿ ಸೇರಿಕೊಂಡ ಹಾವು