This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local NewsPolitics NewsState News

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಲು ಕ್ರಮ: ಸಚಿವ ರಾಮಲಿಂಗರೆಡ್ಡಿ

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಲು ಕ್ರಮ: ಸಚಿವ ರಾಮಲಿಂಗರೆಡ್ಡಿ

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಲು ಕ್ರಮ: ಸಚಿವ ರಾಮಲಿಂಗರೆಡ್ಡಿ

ದಾವಣಗೆರೆ( ಹರ್ಡೇಕರ್ ಮಂಜಪ್ಪ ಮುಖ್ಯ ವೇದಿಕೆ) : ಗ್ರಾಮೀಣ ಮತ್ತು ಕಲ್ಯಾಣ ಕರ್ನಾಟಕದ ಪತ್ರಕರ್ತರಿಗೆ ಬಸ್ ಕೊಡಬೇಕು ಎಂಬುದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ೩೮ನೇ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಆಗುತ್ತಿರುವ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಗ್ರಾಮೀಣ ಬಸ್ ಪಾಸು ನೀಡುವಂತೆ ಮನವಿ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Nimma Suddi
";