LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ!

ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ (Raghavendra Swamy) ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇoದ್ರ ತೀರ್ಥ ಸ್ವಾಮೀಜಿಗೆ ಆಫ್ರಿಕಾದ ಮೈಲ್ಸ್ ಲೀಡರ್ ಶಿಪ್ ವಿಶ್ವವಿದ್ಯಾಲಯದ (VV) ಗೌರವ ಡಾಕ್ಟರೇಟ್ (Honorary Doctorate) ಪ್ರದಾನವನ್ನು ಮಾಡಿದೆ. ವಿವಿಯ ಕುಲಪತಿ ಡಾ. ಕೆ ರವಿ ಆಚಾರ್ಯ ಹಾಗೂ ಡಿನ್ ಡಾ.ಕೆ.ಟಿ ರಾಜೇಂದ್ರ ಕುಮಾರ ಅವರು ಪ್ರದಾನ ಮಾಡಿ ಗೌರವಿಸಿದರು. ಮಂತ್ರಾಲಯದ ಶ್ರೀ ಯೋಗೀoದ್ರ ಸಭಾ ಮಂಟಪದಲ್ಲಿ ಕಾರ್ಯಕ್ರಮ ನಡೆದಿದೆ.
ಮೂರನೇ ಗೌರವ ಡಾಕ್ಟರೇಟ್ ಪದವಿ

ಶ್ರೀ ಪಾದಂಗಳವರಿಗೆ ನೀಡಿರುವುದು ಮೂರನೇ ಗೌರವ ಡಾಕ್ಟರೇಟ್ ಪದವಿಯಾಗಿದೆ. ಮೊದಲನೇ ಬಾರಿಗೆ 2020ರಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದಿಂದ, ಎರಡನೇ ಬಾರಿ ಗೌರವ 2022ರಲ್ಲಿ ಫ್ಲೋರಿಡಾದ ಯೋಗ ಸಂಸ್ಕøತ ವಿಶ್ವವಿದ್ಯಾಲಯದಿಂದ ನೀಡಲಾಗಿತ್ತು.
ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ, ಪಂಡಿತ ಕೇಸರಿ, ಮಹಾ ಮಹೋಪಾಧ್ಯಯ ಡಾ.ರಾಜಾ ಎಸ್. ಗಿರಿ ಆಚಾರ್ಯ, ಕರ್ನಾಟಕದ ಹೈಕೋರ್ಟ್ ನ ನಿವೃತ್ತಿ ಮುಖ್ಯನ್ಯಾಯಮೂರ್ತಿ ಕೆ.ಶ್ರೀಧರರಾವ್,

ಎಸ್.ಜಿ.ಎಸ್ ವಿದ್ಯಾಪೀಠದ ಮಾಜಿ ಕುಲಪತಿ ಡಾ.ವಿ.ಆರ್. ಪಂಚಮುಖಿ, ಮಹಾ ಮಹೋಪಾಧ್ಯಾಯ ಡಾ.ಹರಿದಾಸ ಬೃಹತ್, ಹಾಸನ ವಿವಿಯ ಕುಲಪತಿ ಪ್ರೊ.ಟಿ. ಸಿ. ತಾರಾನಾಥ್. ಮೈಲ್ಸ್ ಲೀಡರಶಿಪ್ ವಿಶ್ವವಿದ್ಯಾಲಯದ ಅಧಿಕಾರಿಗಳು, ಮಠದ ಅಧಿಕಾರಿಗಳು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Nimma Suddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ನಿಲಯಗಳಿಗೆ ದೀಡಿರ್ ಬೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಬೆಂಗಳೂರು-ಹಾಸನ-ಮಂಗಳೂರು ಜೋಡಿ ರೈಲು ಹಳಿ ನಿರ್ಮಾಣ; ಸಚಿವ ಎಂ.ಬಿ. ಪಾಟೀಲ ಚರ್ಚೆ!ಸಾರ್ವಜನಿಕ ಹಣದಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದ ನೆಹರೂ ಎಂದ ರಾಜನಾಥ ಸಿಂಗ್ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತುಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ: ರಾಜ್ಯಸಭೆಗೆ ಅಮಿತ್ ಶಾ70ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು ; ಬೆಂಗಳೂರು, ಮುಂಬೈ ಸೇರಿ ಅನೇಕ ಏರ್ಪೋರ್ಟ್'ನಲ್ಲಿ ಅವ್ಯವಸ್ಥೆದ. ಆಫ್ರಿಕಾ ವಿರುದ್ಧದ 5 ಪಂದ್ಯಗಳ T20I ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ |IND vs SAಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರವಾಯುಭಾರ ಕುಸಿತ, ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ! ಈ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!ಸಿಬಿಐ ತನಿಖೆ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಮನವಿ