This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

National NewsState News

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ: ನಿಖಿಲ್ ಕುಮಾರಸ್ವಾಮಿ

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಅವರಿಗೆ ಆತಂಕವೇನೂ ಇಲ್ಲ ಆದರೆ ಮತಗಳ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತೆ ವಹಿಸಲಿ ಎಂದಯ ರಾಜ್ಯ ಚುನಾವಣಾ ಅಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ ನಾಗೇಂದ್ರ ಹಣಕಾಸಿನ ದುರ್ವ್ಯವಹಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ತಮ್ಮ ಪಕ್ಷ ಆಗ್ರಹಿಸುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ, ರಸ್ತೆಗಳಲ್ಲಿ ಗಿಡಮರಗಳು ಉರುಳಿ ಬಿದ್ದಿವುದನ್ನು ನೋಡಿದೆವು, ಮಳೆಯಿಂದ ಹಾನಿ ಅನುಭವಿಸಿರುವವರ ಬಗ್ಗೆ ಸರ್ಕಾರ ಕಾಳಜಿವಹಿಸಿ ಅವರಿಗೆ ನೆರವಾಗಬೇಕು, ನಷ್ಟ ಭರಿಸಿಕೊಡಬೇಕು ಎಂದು ನಿಖಿಲ್ ಹೇಳಿದರು.