This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹವನ್ನು ತೋರುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹವನ್ನು ತೋರುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಕಲಬುರಗಿ : 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಶನಿವಾರ ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್ ನಲ್ಲಿ 2024ರ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,ಚುನಾವಣೆಯಲ್ಲಿ ಕೇಂದ್ರ ಸರ್ಕಾರದ 10 ವರ್ಷಗಳ ವೈಫಲ್ಯ ನಮ್ಮ ಸರ್ಕಾರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪ ಮಾಡುತ್ತಿದ್ದೇವೆ. ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹವನ್ನು ತೋರುತ್ತಿದ್ದಾರೆ ಎನ್ನುವುದು ಪ್ರಚಾರದಲ್ಲಿ ಎದ್ದು ಕಾಣುತ್ತಿದೆ ಎಂದರು.

ನರೇಂದ್ರ ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿ ಸುಳ್ಳಗಳ ಮಾರುಕಟ್ಟೆ ತೆರೆದಿದ್ದಾರೆ. ಹಿಂದುಳಿದವರಿಗೆ ಮೀಸಲಾತಿ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಮೊದಲ ಹಂತದ ಚುನಾವಣೆ ಮುಗಿದಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಜನರು ಆಶೀರ್ವಾದ ಮಾಡಿದ್ದಾರೆಂದು ಹೇಳಿದ್ದಾರೆ ಎಂದು ಸೂಚಿಸಿದರು.

";