ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ ಇಳಕಲ್ ನಗರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಳಕಲ್ ಘಟಕದ ವತಿಯಿಂದ ಶಾಲಾ ಕಾಲೇಜು ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ಮತ್ತು ಉಚಿತವಾಗಿ ಲ್ಯಾಪ್ಟಾಪ್ ಒದಗಿಸಬೇಕೆಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಬಂದು ಪಾಲ್ಗೊಂಡು ಯಶಸ್ವಿಗೋಳಿಸಿದರು.
ಈ ಪ್ರತಿಭಟನೆಯನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಳಕಲ್ ಘಟಕದ ಅಧ್ಯಕ್ಷರಾದ ನೂರುಂದಯ್ಯ ನಾಗಯ್ಯನವರ ಅವರ ನೇತೃತ್ವದಲ್ಲಿ ಯಶಸ್ವಿ ಗೊಳಿಸಲಾಯಿತು
ಈ ಪ್ರತಿಭಟನೆಯಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷರಾದ ರಾಜು ತಿಪ್ಪಣ್ಣವರ,ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷರಾದ ಚೇತನ್ ಪಟ್ಟಣಶೆಟ್ಟಿ, ಆಕಾಶ ತುಂಬಳದ, ಆಸಿಫ್ ಹವಾಲ್ದಾರ್ ಹಾಗೂ ಮುಂಚೂಣಿ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.