This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Education NewsLocal NewsState News

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ಬಾಗಲಕೋಟೆ

ತಾಲೂಕಿನ ನೀರಲಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಮುಚಖಂಡಿ ಗ್ರಾಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಯವರ ಜಯಂತ್ಯೋತ್ಸವದ ಅಂಗವಾಗಿ ಶ್ರೀ ವೀರಭದ್ರಶ್ವರ ದೇವಸ್ಥಾನದ ಆವರಣದಲ್ಲಿ ಮಾನ್ಯ ಸಂಸದರು ಬಾಗಲಕೋಟೆ ರವರ ಅಧ್ಯಕ್ಷತೆಯಲ್ಲಿ *”ಸ್ವಚ್ಛತಾ ಹೀ ಸೇವಾ”* ಕಾರ್ಯಕ್ರಮವನ್ನು ಸಸಿಗೆ ನೀರೇರಿಯುವದರ ಮೂಲಕ ಉದ್ಘಾಟನೆ ಮಾಡಲಾಯಿತು,

ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹೂದ್ದೂರ ಶಾಸ್ತ್ರಿಯವರ ಜಯಂತಿ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು.

ನಂತರ ದೇವಸ್ಥಾನದ ಆವರಣದ ಸುತಮುತ್ತ ಸ್ವಚ್ಛಗೊಳಿಸಿ ಮಾನ್ಯರಿಂದ ಸಸಿ ನೆಡಲಾಯಿತು ಹಾಗೂ ಸ್ವಚ್ಛತೆಯ ಪ್ರತಿಜ್ಞೆ ಭೋದಿಸಲಾಯಿತು,

ಈ ಸದರಿ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಬಾಗಲಕೋಟೆ ರವರು ಮಾನ್ಯ ಉಪಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ ಬಾಗಲಕೋಟೆ ರವರು ಮಾನ್ಯ ಮುಖ್ಯ ಲೆಕ್ಕಧಿಕಾರಿಗಳು, ಮಾನ್ಯ ಯೋಜನಾನಿರ್ದೇಶಕರು, ಮಾನ್ಯ ಸಹಾಯಕ ಯೋಜನಾಧಿಕಾರಿಗಳು, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ ಅಧ್ಯಕ್ಷರು ಸರ್ವಸದಸ್ಯರು, ಜಿಲ್ಲಾ ಪಂಚಾಯತ ಸಿಬ್ಬಂದಿ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ತಾಲೂಕ ಪಂಚಾಯತ ಮತ್ತು ಗ್ರಾಮ ಪಂಚಾಯತ ಸಿಬ್ಬಂದಿ ಶಿಕ್ಷಣ ಇಲಾಖೆ ಸಿಬ್ಬಂದಿ, NSS ಘಟಕದ ವಿದ್ಯಾರ್ಥಿಗಳು ಹಾಜರಿದ್ದರು.

Nimma Suddi
";